ತೋವಿನಕೆರೆ: ಸ್ವಕ್ಷೇತ್ರ ಕೊರಟಗೆರೆಯ ತೋವಿನಕೆರೆಯ ನಮ್ಮೂರ ಹಬ್ಬ ಕಾರ್ಯಕ್ರಮದಲ್ಲಿ ಕ್ಷೇತ್ರದ ಅಭಿವೃದ್ಧಿ ವಿಚಾರ ಮಾತನಾಡುತ್ತಾ ಮನದಾಳದ ಮಾತು ಬಿಚ್ಚಿಟ್ಟ ಪರಂ.
ಈ ಕ್ಷೇತ್ರದ ಜನತೆ ನನ್ನನ್ನ ಎರಡು ಭಾರೀ ಆಯ್ಕೆ ಮಾಡಿದ್ದಾರೆ.
ಒಳ್ಳೆ ಟೈಂ ನಲ್ಲಿ ಪಲ್ಟಿ ಒಡೆಸಿದ್ದಾರೆ.
2013 ರಲ್ಲಿ ಒಂದೇ ಒಂದು ಓಟ್ ನಲ್ಲಿ ಗೆದ್ದಿದ್ರೆ ಈ ರಾಜ್ಯದ ಮುಖ್ಯಮಂತ್ರಿ ಆಗೋ ಅವಕಾಶ ಇತ್ತು.
*ನನ್ನದು ಹಣೆಬರಹ ಇರಬೇಕಲ್ಲಾ ಬರೇ ನಿಮ್ಮದೇ ಹೇಳಿದ್ರೆ ನಾನು ಏನು ಹಣೆ ಬರಹ ಬಹುಷಾ ನನಗಿರಲಿಲ್ಲ ಅಂತಾ ಕಾಣಿಸುತ್ತೆ ಎಂದರು.
ಆಗಾಗಿ ಇವತ್ತು ನನ್ನ ಕೈಲಾದ ಕೆಲಸ ಮಾಡಿದ್ದೇನೆ ಅನ್ನೋ ಅತ್ಮತೃಪ್ತಿ ನನಗಿದೆ ಎಂದು ಹೇಳಿದರು.
ನನಗೆ ಮುಖ್ಯಮಂತ್ರಿ ಆಗುವ ಯೋಗ ಇದೆಯೋ ಇಲ್ವೋ ಗೊತ್ತಿಲ್ಲ ಎಂದು ತೋವಿನಕೆರೆ ನಮ್ಮೂರ ಹಬ್ಬ ಕಾರ್ಯಕ್ರಮದಲ್ಲಿ ಹೇಳಿದರು.