ಮಧುಗಿರಿ: ಮಾವಿನ ಮರಕ್ಕೆ ನೇಣು ಹಾಕಿಕೊಂಡು ಯುವಕ ಆತ್ಮಹತ್ಯೆ

ಮಧುಗಿರಿ : ಮಕ್ಕಳು ಆಗಿಲ್ಲ ಎಂದು ಮಾನಸಿಕ ಖಿನ್ನತೆಗೆ ಒಳಗಾಗಿದ್ದ ಚೌಡಪ್ಪ (33)ಬಿನ್ ಗೋವಿಂದರಾಜು ಇಂದು ಬೆಳಗ್ಗೆ ನೇಣಿಗೆ ಶರಣಾಗಿದ್ದಾನೆ
ಕಸಬಾ ಹೋಬಳಿ ಬಸವನಹಳ್ಳಿಯ ಮೂಲದ ನಿವಾಸಿ

ಸ್ಥಳಕ್ಕೆ ಮಧುಗಿರಿ ಪೊಲೀಸ್ ಭೇಟಿ ನೀಡಿ ಮುಂದಿನ ಕ್ರಮ ಜರಗಿಸಿದ್ದಾರೆ.

ಟಿ ಎಸ್ ಕೃಷ್ಣಮೂರ್ತಿ

ಸಂಪಾದಕ ತುಮಕೂರು 9743340694

You May Also Like

error: Content is protected !!