ಬಾದಾಮಿ: ಬಾಗಲಕೋಟೆ ಜಿಲ್ಲೆಯ ಗುಳೇದಗುಡ್ಡದ ಜಾತ್ಯತೀತ ಜನತಾದಳ ಪಕ್ಷದ ಕಛೇರಿಯಲ್ಲಿ ಹಳದೂರ ಗ್ರಾಮದ ಯುವಕರು ಸ್ವಯಂ ಪ್ರೇರಿತರಾಗಿ ಜಾತ್ಯತೀತ ಜನತಾದಳ ಪಕ್ಷದ ಜಿಲ್ಲಾಧ್ಯಕ್ಷ ಹನಮಂತ .ಮಾವಿನಮರದ ಹಾಗೂ ಜಾತ್ಯತೀತ ಜನತಾದಳ ಪಕ್ಷದ ಹಿರಿಯ ಮುಖಂಡರಾದ ಶ್ರೀ ಚನ್ನಬಸಪ್ಪ ಮೇಟಿ, , ಶ್ರೀ ವೀರಬಸಪ್ಪ ಹುನಗುಂದ, ಶ್ರೀ ಮಲ್ಲಪ್ಪ ಪ. ಹಕಾರಿ ಇವರ ನೇತೃತ್ವದಲ್ಲಿ ಪಕ್ಷವನ್ನು ಸೇರ್ಪಡೆಯಾದರು….
ವರದಿ:- ರಾಜೇಶ್.ಎಸ್.ದೇಸಾಯಿ ಬಾದಾಮಿ