ಮದುಗಿರಿ: ರೈತನ ಮೇಲೆ ಕರಡಿ ದಾಳಿ

ಮದುಗಿರಿ : ಐಡಿಯಳ್ಳಿ ಹೋಬಳಿಯಲ್ಲಿ ರೈತನ ಮೇಲೆ ಕರಡಿ ದಾಳಿ ಮಾಡಿದ ಪರಿಣಾಮ ರೈತನ ಕೈಗೆ ಗಾಯವಾಗಿದ್ದು ಪ್ರಾಣಾಪಾಯದಿಂದ ಪಾರಾದ ಘಟನೆ ನಡೆದಿದೆ.

 ಯರಮಲ್ಲೇನಹಳ್ಳಿ ನಿವಾಸಿ ಶ್ರೀರಾಮರೆಡ್ಡಿ ಎಂದಿನಂತೆ ಬೆಳಗ್ಗೆ 8 ಗಂಟೆಯ ಸಮಯದಲ್ಲಿ ಹುಲ್ಲು ತರಲು  ತರಲು ಜಮೀನಿಗೆ ತೆರಳಿದ್ದ ಸಮಯದಲ್ಲಿ ಕರಡಿ ದಾಳಿ ನಡೆಸಿದ ಪರಿಣಾಮ ಕೈ ಕಾಲು ಗಾಯಗೊಂಡಿದ್ದಾರೆ.

 ಬಳಿಕ ಐಡಿ ಹಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಪ್ರಥಮ ಚಿಕಿತ್ಸೆ ಪಡೆದು ಮದುಗಿರಿ ಸಾರ್ವಜನಿಕ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಟಿ ಎಸ್ ಕೃಷ್ಣಮೂರ್ತಿ

ಸಂಪಾದಕ ತುಮಕೂರು 9743340694

You May Also Like

error: Content is protected !!